(ಶಿವರಾಜ್ ಕುರ್ಚಿ ಮೇಲೆ ಕೂತಿರೋ ದುರ್ಗನ್ನೇ ನೋಡ್ತಾ ನಿಂತಿದ್ದ, ಅವನಿಗೆ ಅಪ್ಪನ್ನೇ ನೋಡಿದ ಹಾಗೆ ಅನಿಸ್ತು. ಒಂದು ಕಡೆ ಅವನು ಹೇಳಿದ್ದು ನಿಜ ಇತ್ತು, ಹಳ್ಳಿಯಲ್ಲಿ ...
(ನಾರಾಯಣ ಮತ್ತು ಎಲ್ಲರು ಊರಿಗೆ ಬಂದರು, ನಾರಾಯಣ ಹಳ್ಳಿಯ ದಾರಿಯಲ್ಲಿ ಸಾಗುತ್ತಾ, ತನ್ನ ಹಳೆಯ ನೆನಪುಗಳನ್ನು ಮರುಕಳಿಸುತ್ತಾ ಹೋಗುತ್ತಿದ್ದ, ಶೌರ್ಯ ಮತ್ತು ವಿನಿತ್ ಸ್ವಲ್ಪ ಭಯದಲ್ಲೇ ...
ಬೆಳಿಗ್ಗೆ ಆಯ್ತು, ಶಿವರಾಜ ಈಗಷ್ಟೇ ಕೊಣೆಯಿಂದ ಹೊರಗಡೆ ಬಂದ, ದುರ್ಗಾ ಅಜ್ಜನ ಫೋಟೋ ನೋಡತಾ ಅಲ್ಲಿ ಕುಳಿತಿರುವುದನ್ನು ಅವನು ಗಮನಿಸಿದ. ಅವಳು ಕುರ್ಚಿಗೆ ಆಸರೆಯಾಗಿ ಅಜ್ಜನ ...
(ಪ್ರಸಾದ್ ಮತ್ತು ದುರ್ಗಾ ಇಬ್ಬರೂ ಅವರ ಹಳ್ಳಿಗೆ ಹೋದರು, ಅವರ ಊರಿನ ಹೆಸರು ರಾಮಪುರ ಅಂತ) ದುರ್ಗಾ : ಅರೆ ಈ ಊರನ್ನು ನೋಡಿದರೆ ಯಾರೂ ...
ಶಿವರಾಜನನ್ನು ನೋಡಿದ ತಕ್ಷಣ ದುರ್ಗಾ ಓಡಿ ಹೋಗಿ ಅವನ ಕಾಲಿಗೆ ನಮಸ್ಕರಿಸಿದಳು. ಶಿವರಾಜ ಅವಳಿಗೆ ಆಶೀರ್ವಾದ ಮಾಡದೆ ಅಲ್ಲಿಂದ ಒಂದು ಹೆಜ್ಜೆ ಹಿಂದೆ ತೆಗೆದುಕೊಂಡ. ಶಿವರಾಜ ...
ದುರ್ಗ ಸ್ವಲ್ಪ ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ತೆಗೆದುಕೊಂಡು ನಂತರ ಅಲ್ಲಿಂದಲೇ ಅಜ್ಜಿ ಮನೆಗೆ ಹೋದಳು. ನಾರಾಯಣ, ಲಕ್ಷ್ಮಿ ಮತ್ತು ರಾಘವೇಂದ್ರ ಮನೆಗೆ ಹೋದರು. ರಾತ್ರಿ ಆಗಿತ್ತು. ...
ನಾರಾಯಣ ಜೋರಾಗಿ "ದುರ್ಗಾ" ಅಂತ ಕೂಗಿದ, ಏಕೆಂದರೆ ಅಪರಿಚಿತ ಎರಚಿದ್ದು ಲಕ್ಷ್ಮಿಯ ಮೇಲೆ ಬೀಳಬೇಕು ಅನ್ನೋ ಅಷ್ಟರಲ್ಲಿ ದುರ್ಗಾ ಅಡ್ಡ ಬಂದಿದ್ದಳು, ಹಾಗಾಗಿ ಅದು ದುರ್ಗಾಳ ...
(ಸಂಜೆ ಆಗಿತ್ತು. ಶೌರ್ಯ ಎಲ್ಲರಿಗಾಗಿ ಕ್ಯಾಬ್ ಬುಕ್ ಮಾಡಿದ್ದ. ಅವನು ಹೋಟೆಲ್ ಮುಂದೆ ನಿಂತಿದ್ದ. ಆಗ ಕ್ಯಾಬ್ ಬಂತು. ಶೌರ್ಯಗೆ ದುರ್ಗಾನ ಬಿಟ್ಟು ಬೇರೆ ಎಲ್ಲರು ...
(ನಾರಾಯಣನ ಮಾತು ಕೇಳಿ ಲಕ್ಷ್ಮಿ, ರಾಘವೇಂದ್ರ ಮತ್ತು ದುರ್ಗಾ ಬಾಗಿಲತ್ತ ನೋಡಿದರು.) ಶೌರ್ಯ : ಏನಿಲ್ಲ ಅಂಕಲ್, ಇಲ್ಲಿ ಸ್ವಲ್ಪ ಕೆಲಸ ಇತ್ತು ಬಂದಿದ್ದೆ. ಹಾಗೇ ...
(೧೦ ವರ್ಷಗಳ ಹಿಂದೆ) ಪದ್ಮಾ ಯಾರ ಜೊತೆನೋ ಫೋನ್ನಲ್ಲಿ ಮಾತನಾಡುತ್ತ ಹೊರಗಡೆ ಓಡಾಡುತ್ತಿದ್ದಳು, ಪ್ರಸಾದ್ ಮತ್ತು ರಾಜ ಇಬ್ಬರು ಹೊರಗಡೆ ಆಟ ಆಡುತ್ತಿದ್ದರು, ರಾಘವೇಂದ್ರ ಒಳಗಡೆ ...